<p class="title"><strong>ಹೈದರಾಬಾದ್:</strong> ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್) ನಾಯಕ ಕೆ.ಟಿ.ರಾಮಾರಾವ್ ಅವರ ರೋಡ್ ಶೋ ಪ್ರಾರಂಭವಾಗುವುದಕ್ಕೂ ಮುನ್ನ ಹೀಲಿಯಂ ಬಲೂನ್ಗಳು ಸ್ಫೋಟಗೊಂಡಿದ್ದರಿಂದ ನಾಲ್ವರಿಗೆ ಸುಟ್ಟ ಗಾಯಗಳಾಗಿವೆ.</p>.<p class="title">ಉಪ್ಪಳದಲ್ಲಿ ಗುರುವಾರ ಸಂಜೆ ಈ ಅವಘಡ ಸಂಭವಿಸಿದೆ. ಟಿಆರ್ಎಸ್ ಬಂಬಲಿಗರು ಬಲೂನ್ಗಳನ್ನು ಹಾರಿಸಲು ಮುಂದಾದಾಗ ಬೆಂಕಿ ಹೊತ್ತಿಕೊಂಡಿದೆ.</p>.<p class="title">ರಾವ್ ಅವರು ಉಸ್ತುವಾರಿ ಸರ್ಕಾರದ ಮಾಹಿತಿ ತಂತ್ರಜ್ಞಾನ ಸಚಿವರಾಗಿದ್ದು, ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ರೋಡ್ ಶೋ ಆಯೋಜನೆಯಾಗಿತ್ತು.</p>.<p class="Subhead"><strong>ವಾಹನದದಿಂದ ಕೆಳಗೆ ಬಿದ್ದ ಶಾ</strong></p>.<p><strong>ಅಶೋಕನಗರ, ಮಧ್ಯ ಪ್ರದೇಶ:</strong> ವಿಧಾನಸಭೆ ಚುನಾವಣೆ ರೋಡ್ ಶೋ ಮುಗಿಸಿ ವಾಹನದಿಂದ ಇಳಿಯುವಾಗ ಬಿಜೆಪಿ ಅಧ್ಯಕ್ಷ ಅಮಿತ್ ಶಾಕೆಳಗೆ ಬಿದ್ದ ಘಟನೆ ಶನಿವಾರ ನಡೆದಿದೆ.</p>.<p>ತಕ್ಷಣವೇ ಅಂಗರಕ್ಷಕ ಸಹಾಯಕ್ಕೆ ಬಂದಿದ್ದರಿಂದ ಶಾ ಅವರಿಗೆ ಯಾವುದೇ ಗಾಯಗಳಾಗಲಿಲ್ಲ. ನಂತರ ಶಿವಪುರಿ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಹೈದರಾಬಾದ್:</strong> ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್) ನಾಯಕ ಕೆ.ಟಿ.ರಾಮಾರಾವ್ ಅವರ ರೋಡ್ ಶೋ ಪ್ರಾರಂಭವಾಗುವುದಕ್ಕೂ ಮುನ್ನ ಹೀಲಿಯಂ ಬಲೂನ್ಗಳು ಸ್ಫೋಟಗೊಂಡಿದ್ದರಿಂದ ನಾಲ್ವರಿಗೆ ಸುಟ್ಟ ಗಾಯಗಳಾಗಿವೆ.</p>.<p class="title">ಉಪ್ಪಳದಲ್ಲಿ ಗುರುವಾರ ಸಂಜೆ ಈ ಅವಘಡ ಸಂಭವಿಸಿದೆ. ಟಿಆರ್ಎಸ್ ಬಂಬಲಿಗರು ಬಲೂನ್ಗಳನ್ನು ಹಾರಿಸಲು ಮುಂದಾದಾಗ ಬೆಂಕಿ ಹೊತ್ತಿಕೊಂಡಿದೆ.</p>.<p class="title">ರಾವ್ ಅವರು ಉಸ್ತುವಾರಿ ಸರ್ಕಾರದ ಮಾಹಿತಿ ತಂತ್ರಜ್ಞಾನ ಸಚಿವರಾಗಿದ್ದು, ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ರೋಡ್ ಶೋ ಆಯೋಜನೆಯಾಗಿತ್ತು.</p>.<p class="Subhead"><strong>ವಾಹನದದಿಂದ ಕೆಳಗೆ ಬಿದ್ದ ಶಾ</strong></p>.<p><strong>ಅಶೋಕನಗರ, ಮಧ್ಯ ಪ್ರದೇಶ:</strong> ವಿಧಾನಸಭೆ ಚುನಾವಣೆ ರೋಡ್ ಶೋ ಮುಗಿಸಿ ವಾಹನದಿಂದ ಇಳಿಯುವಾಗ ಬಿಜೆಪಿ ಅಧ್ಯಕ್ಷ ಅಮಿತ್ ಶಾಕೆಳಗೆ ಬಿದ್ದ ಘಟನೆ ಶನಿವಾರ ನಡೆದಿದೆ.</p>.<p>ತಕ್ಷಣವೇ ಅಂಗರಕ್ಷಕ ಸಹಾಯಕ್ಕೆ ಬಂದಿದ್ದರಿಂದ ಶಾ ಅವರಿಗೆ ಯಾವುದೇ ಗಾಯಗಳಾಗಲಿಲ್ಲ. ನಂತರ ಶಿವಪುರಿ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>