‘ಈ ಮಾರ್ಗದಲ್ಲಿ ರಾತ್ರಿ ವಾಹನಗಳ ಸಂಚಾರ ನಿರ್ಬಂಧಿಸಿದ್ದರಿಂದ ವಯನಾಡ್, ಕೋಯಿಕ್ಕೋಡ್ ಹಾಗೂ ಮಲಪ್ಪುರಂ ಜಿಲ್ಲೆಯ
ಜನರು ತೊಂದರೆ ಅನುಭವಿಸುವಂತಾಗಿದೆ. ಪರ್ಯಾಯ ರಸ್ತೆ ಮೂಲಕ ಮೈಸೂರಿಗೆ ಸಂಚರಿಸಿದರೆ, ಪ್ರಯಾಣಿಸುವ ಅಂತರ 40 ಕಿ.ಮೀ.ನಷ್ಟು ಹೆಚ್ಚಾಗಲಿದೆ. ಹೀಗಾಗಿ ಎಲಿವೇಟೆಡ್ ರಸ್ತೆ ನಿರ್ಮಾಣ ಅಗತ್ಯ’ ಎಂದು ವಿಜಯನ್ ಪತ್ರದಲ್ಲಿ ವಿವರಿಸಿದ್ದಾರೆ.