ಬಸವ ಜಯಂತಿ ಪ್ರಯುಕ್ತ ಶುಭಾಶಯ ಕೋರಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, 'ನಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಮೀರಲು ವಿಶ್ವಗುರು ಬಸವಣ್ಣ ನಮಗೆ ಮಾರ್ಗದರ್ಶಿಯಾಗಲಿ. ನಾವು ವಿಭಜನೆಯಾಗುವ ಮೂಲಕ ಸಾಂಕ್ರಾಮಿಕ ಪಿಡುಗಿನ ವಿರುದ್ಧದ ಯುದ್ಧವನ್ನು ಗೆಲ್ಲುಲಾಗುವುದಿಲ್ಲ. ಇದನ್ನು ಗೆಲ್ಲಲು ನಮ್ಮೆಲ್ಲರ ಅವಶ್ಯಕತೆ ಇದೆ' ಎಂದು ಅವರು ಟ್ವೀಟಿಸಿದ್ದಾರೆ.