‘ಕಾಂಗ್ರೆಸ್ಗೆ ಯಾವುದು ಅಸಾಧ್ಯ ಎನಿಸಿತ್ತೋ, ಮೋದಿ ಅವರಿಂದ ಅದು ಸಾಧ್ಯವಾಗಿದೆ. ಏಕೆಂದರೆ ಮೋದಿ ಅವರು ಇದ್ದರೆ, ಅಸಾಧ್ಯವೆನಿಸಿದ್ದೂ ಸಾಧ್ಯವಾಗಿಬಿಡುತ್ತದೆ’ ‘ಮೋದಿ ಅವರ ನಾಯಕತ್ವದಲ್ಲಿ ಉಗ್ರರ ಶಿಬಿರಗಳನ್ನು ಧ್ವಂಸ ಮಾಡಲಾಯಿತು. ಬಾಲಾಕೋಟ್ ದಾಳಿಯ ಬಳಿಕ ಪಾಕಿಸ್ತಾನವು ಉಗ್ರರ ಹೆಣ ಎಣಿಸುತ್ತಿದೆ. ಇದೇ ವೇಳೆ ನಮ್ಮ ಪ್ರತಿಪಕ್ಷಗಳು ಸಾಕ್ಷ್ಯ ಕೇಳುತ್ತಿವೆ’ ಎಂದು ಯೋಗಿ ಆಕ್ರೋಶ ವ್ಯಕ್ತ ಪಡಿಸಿದ್ದರು.