<p><strong>ಕೊಲ್ಕತ್ತಾ:</strong> ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿರುವುದಕ್ಕೆ ಪಶ್ಚಿಮಬಂಗಾಳಬಿಜೆಪಿಘಟಕವು ಗೃಹ ಸಚಿವ ಅಮಿತ್ಶಾಅವರನ್ನು ಮಾರ್ಚ್ 1ರಂದು ಸನ್ಮಾನಿಸಲಿದೆ. ಬಳಿಕ ಗೃಹ ಸಚಿವರು ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದೆ.</p>.<p>ರ್ಯಾಲಿಯು ಶಹೀದ್ಮಿನಾರ್ಮೈದಾನದಲ್ಲಿ ನಡೆಯಲಿದೆ.</p>.<p>ಅಮಿತ್ಶಾಅವರನ್ನು ಸನ್ಮಾನಿಸಲಾಗುವುದು. ಬಳಿಕ ಅವರು ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಸಿಎಎಗೆಇರುವ ಭರ್ಜರಿ ಜನ ಬೆಂಬಲ ವ್ಯಕ್ತವಾಗಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.</p>.<p>ಅಮಿತ್ಶಾಈ ಮೊದಲು ಪಶ್ಚಿಮ ಬಂಗಾಳಕ್ಕೆ ಅಕ್ಟೋಬರ್ 1ರಂದು ಭೇಟಿನೀಡಿದ್ದು, ಪೌರತ್ವ ತಿದ್ದುಪಡಿ ಕಾಯ್ದೆಗೆಸಂಬಂಧಿಸಿದಂತೆನೇತಾಜಿಒಳಾಂಗಣಕ್ರೀಡಾಂಗಣದಲ್ಲಿ ನಡೆದ ಸೆಮಿನಾರ್ನಲ್ಲಿ ಭಾಗವಹಿಸಿದ್ದರು</p>.<p>ಮಸೂದೆಯನ್ನು ಸಂಸತ್ತು ಅಂಗೀಕರಿಸಿದ್ದು ರಾಷ್ಟ್ರಪತಿಯವರ ಅಂಕಿತದೊಂದಿಗೆ ಕಾಯ್ದೆಯಾಗಿ ಬದಲಾಯಿತು.</p>.<p>ಪೌರತ್ವ ತಿದ್ದುಪಡಿ ಕಾಯ್ದೆಯುಬಂಗಾಳದಲ್ಲಿ ಹೊಸ ಚರ್ಚೆಯನ್ನುಹುಟ್ಟುಹಾಕಿದ್ದು, ತೃಣಮೂಲ ಕಾಂಗ್ರೆಸ್ ಈ ಕಾಯ್ದೆಯನ್ನುಕಟುವಾಗಿ ಟೀಕಿಸಿ ತೀವ್ರವಾಗಿ ವಿರೋಧಿಸಿದ್ದವು , ಅದನ್ನು ಜಾರಿಗೆ ತರಲು ಬಿಜೆಪಿಯು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಕತ್ತಾ:</strong> ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿರುವುದಕ್ಕೆ ಪಶ್ಚಿಮಬಂಗಾಳಬಿಜೆಪಿಘಟಕವು ಗೃಹ ಸಚಿವ ಅಮಿತ್ಶಾಅವರನ್ನು ಮಾರ್ಚ್ 1ರಂದು ಸನ್ಮಾನಿಸಲಿದೆ. ಬಳಿಕ ಗೃಹ ಸಚಿವರು ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದೆ.</p>.<p>ರ್ಯಾಲಿಯು ಶಹೀದ್ಮಿನಾರ್ಮೈದಾನದಲ್ಲಿ ನಡೆಯಲಿದೆ.</p>.<p>ಅಮಿತ್ಶಾಅವರನ್ನು ಸನ್ಮಾನಿಸಲಾಗುವುದು. ಬಳಿಕ ಅವರು ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಸಿಎಎಗೆಇರುವ ಭರ್ಜರಿ ಜನ ಬೆಂಬಲ ವ್ಯಕ್ತವಾಗಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.</p>.<p>ಅಮಿತ್ಶಾಈ ಮೊದಲು ಪಶ್ಚಿಮ ಬಂಗಾಳಕ್ಕೆ ಅಕ್ಟೋಬರ್ 1ರಂದು ಭೇಟಿನೀಡಿದ್ದು, ಪೌರತ್ವ ತಿದ್ದುಪಡಿ ಕಾಯ್ದೆಗೆಸಂಬಂಧಿಸಿದಂತೆನೇತಾಜಿಒಳಾಂಗಣಕ್ರೀಡಾಂಗಣದಲ್ಲಿ ನಡೆದ ಸೆಮಿನಾರ್ನಲ್ಲಿ ಭಾಗವಹಿಸಿದ್ದರು</p>.<p>ಮಸೂದೆಯನ್ನು ಸಂಸತ್ತು ಅಂಗೀಕರಿಸಿದ್ದು ರಾಷ್ಟ್ರಪತಿಯವರ ಅಂಕಿತದೊಂದಿಗೆ ಕಾಯ್ದೆಯಾಗಿ ಬದಲಾಯಿತು.</p>.<p>ಪೌರತ್ವ ತಿದ್ದುಪಡಿ ಕಾಯ್ದೆಯುಬಂಗಾಳದಲ್ಲಿ ಹೊಸ ಚರ್ಚೆಯನ್ನುಹುಟ್ಟುಹಾಕಿದ್ದು, ತೃಣಮೂಲ ಕಾಂಗ್ರೆಸ್ ಈ ಕಾಯ್ದೆಯನ್ನುಕಟುವಾಗಿ ಟೀಕಿಸಿ ತೀವ್ರವಾಗಿ ವಿರೋಧಿಸಿದ್ದವು , ಅದನ್ನು ಜಾರಿಗೆ ತರಲು ಬಿಜೆಪಿಯು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>