ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಕೋವಿಡ್–19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಸಂಬಂಧಿಸಿದಂತೆ, ರೈಲ್ವೆ ಇಲಾಖೆ ವಿರುದ್ಧ ಕಿಡಿಕಾರಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರೈಲ್ವೆಯು ಓಡಿಸುತ್ತಿರುವುದು ಕೊರೊನಾ ಎಕ್ಸ್ಪ್ರೆಸ್ಗಳನ್ನೇ ಹೊರತು ಶ್ರಮಿಕ್ವಿಶೇಷ ರೈಲುಗಳನ್ನಲ್ಲ ಎಂದು ಆರೋಪಿಸಿದ್ದಾರೆ.