ಪಾಟ್ನಾ (ಬಿಹಾರ): ಸಿಪಿಐ ನಾಯಕ ಕನ್ಹಯ್ಯಾ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ಬುಧವಾರ ಕಲ್ಲು ತೂರಾಟ ನಡೆಸಿದ್ದಾರೆ. ನಾಲ್ಕು ದಿನಗಳಲ್ಲಿ ಅವರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ.
ಬಿಹಾರದ ಸುಪಾಲ್ ಜಿಲ್ಲೆಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಅವರು, ಸಹಾರ್ಸ ಕಡೆಗೆ ತೆರಳುತ್ತಿದ್ದಾಗ ದಾಳಿ ನಡೆದಿದೆ. ಸ್ಥಳೀಯ ಮಾರುಕಟ್ಟೆಯ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಅವರ ವಾಹನ ಜಖಂ ಆಗಿದೆ.
Bihar: Former JNU Students Union leader Kanhaiya Kumar injured after stones were pelted at his convoy in Supaul, today. Kanhaiya was heading towards Saharsa, after addressing a rally in Supaul at the time of incident. More details awaited. pic.twitter.com/IzJhtWzxiB