ಪ್ರಕರಣ ಕುರಿತುಸರ್ಕಾರದ ಪರ ವಕೀಲರು,ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ, ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಹಾಗೂ ಸಂಜೀವ್ ಖನ್ನಾ ಅವರನ್ನೊಳ ಗೊಂಡನ್ಯಾಯಪೀಠಕ್ಕೆಮಾಹಿತಿ ಸಲ್ಲಿಸಿದರು. ‘ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಅವರ ಪಿಂಚಣಿ ಸೌಲಭ್ಯ ಸ್ಥಗಿತಗೊಳಿಸಲಾಗಿದೆ. ಈ ಹಿಂದೆ ಬಾಂಬೆ ಹೈಕೋರ್ಟ್ನಿಂದ ಶಿಕ್ಷೆಗೆ ಗುರಿಯಾಗಿದ್ದ ಐಪಿಎಸ್ ಅಧಿಕಾರಿಗೆ ಎರಡು 2 ಹಿಂಬಡ್ತಿ ನೀಡಲಾಗಿದೆ’ ಎಂದು ಹೇಳಿದರು.