ದೆಹಲಿಯ ಎಲ್ಲ ಏಳು ಕ್ಷೇತ್ರಗಳಲ್ಲಿ ಎಎಪಿ ಗೆಲ್ಲಲಿದೆ. ಇತ್ತೀಚೆಗೆ, ಕಾಂಗ್ರೆಸ್ ಪಕ್ಷವು ಕಣ್ಣಾಮುಚ್ಚಾಲೆ ಆಡುತ್ತಿದೆ. ಆ ಪಕ್ಷವು ದೇಶದ ಜನರ ಭಾವನೆಯ ವಿರುದ್ಧ ಹೋಗಲು ನಿರ್ಧರಿಸಿದೆ ಎಂಬುದು ಶೀಲಾ ಮತ್ತು ರಾಹುಲ್ ಅವರ ಮಂಗಳವಾರದ ಮಾತುಕತೆಯ ಫಲಿತಾಂಶದಿಂದ ಸ್ಪಷ್ಟವಾಗಿದೆ. ದೆಹಲಿಯಲ್ಲಿ ಮಾತ್ರವಲ್ಲ, ಇತರ ರಾಜ್ಯಗಳಲ್ಲಿಯೂ ಕಾಂಗ್ರೆಸ್ ಇದನ್ನೇ ಮಾಡಲಿದೆ ಎಂದು ರಾಯ್ ಹೇಳಿದ್ದಾರೆ.