‘ಬಿಹಾರ, ಮಹಾರಾಷ್ಟ್ರ ಹಾಗೂ ತಮಿಳುನಾಡಿನಲ್ಲಿ ಮೈತ್ರಿಗೆ ಮುಂದಾಗಿರುವುದು, ಬಿಜೆಪಿಯ ಹತಾಶೆಯನ್ನು ತೋರುತ್ತಿದೆಯೆ? ಚುನಾವಣೆ ವೇಳೆ ಬಿಜೆಪಿ ಎಷ್ಟೇ ಪ್ರಯತ್ನಿಸಿದರೂ, ಜನರು ಅವರನ್ನು ಕ್ಷಮಿಸುವುದಿಲ್ಲ.ಬಿಜೆಪಿಯ ಜನವಿರೋಧಿ ನಿಲುವುಗಳಿಂದ ದೇಶದ ಜನತೆ ರೋಸಿಹೋಗಿದ್ದಾರೆ. ಅವರ ಅಹಂಕಾರಕ್ಕೆ ಚುನಾವಣೆಯಲ್ಲಿ ಪೆಟ್ಟು ನೀಡುತ್ತಾರೆ. ಕೇಂದ್ರ ಸರ್ಕಾರ ಉರುಳುತ್ತದೆ’ ಎಂದು ಮಾಯಾವತಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.