ಪೌರತ್ವ (ತಿದ್ದುಪಡಿ) ಕಾಯ್ದೆ ಪರ ಜಾಗೃತಿ ಮೂಡಿಸಲು ಇಲ್ಲಿ ಹಮ್ಮಿಕೊಂಡಿದ್ದ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಭ್ರಷ್ಟಾಚಾರಿಗಳು, ಅಪರಾಧ ಹಿನ್ನೆಲೆ ಇರುವ ಶೇ 1ರಷ್ಟು ಮಂದಿ ಪ್ರಧಾನಿ, ಮುಖ್ಯಮಂತ್ರಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ದಾವೂದ್ ಇಬ್ರಾಹಿಂನಿಂದ ಹಣ ಪಡೆದು ಅಧಿಕಾರಿಗಳಿಗೆ ತೊಂದರೆ ನೀಡುತ್ತಾರೆ. ಸಿಎಎ ಅನ್ನು ವಿರೋಧಿಸುವವರ ವಿರುದ್ಧ ಪೊಲೀಸರುಕ್ರಮ ಕೈಗೊಳ್ಳಲಿದ್ದಾರೆಎಂದಿದ್ದಾರೆ.