ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಭಾನುವಾರ ಪ್ರಣಾಳಿಕೆ ಸಮಿತಿ ಸಭೆ ನಡೆದಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಪ್ರಧಾನ ಕಾರ್ಯದರ್ಶಿ ರಾಮ್ಲಾಲ್, ಹಿರಿಯ ಮುಖಂಡರಾದ ರಾಮಮಾಧವ್, ಹರ್ಷ
ವರ್ಧನ್, ಭೂಪೇಂದ್ರ ಯಾದವ್, ಮುಕ್ತಾರ್ ಅಬ್ಬಾಸ್ ನಖ್ವಿ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದಾರೆ.