ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಷಯದ ಬಗ್ಗೆ ಮಾತನಾಡಿದ ಅವರು, ‘ಇವತ್ತಿನ ಬೆಳವಣಿಗೆ ನೋಡಿದರೆ ನಮ್ಮ ಪಕ್ಷ ಸಹ ರಾಜಕೀಯ ನಿಲುವು ತೆಗೆದುಕೊಳ್ಳುವುದು ಅನಿವಾರ್ಯ. ನಾವು ಜನರ ರಕ್ಷಣೆಗೆ ಬರಬೇಕಾದ ಅಗತ್ಯ ಇದೆ. ಸಮಯ ಸಂದರ್ಭಕ್ಕೆ ತಕ್ಕಂತೆ ನಾವು ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಅದರಲ್ಲಿ ಹಿಂದೆ ಬೀಳುವುದಿಲ್ಲ’ ಎಂದರು.