‘ಇದು ನನ್ನ ಮೇಲೆ ನಡೆದ ಒಂಬತ್ತನೆಯ ಮತ್ತು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ನಡೆದ ಐದನೆಯ ಹಲ್ಲೆಯಾಗಿದೆ. ಇನ್ನು ಮುಂದೆ ನನ್ನ ಮೇಲೆ ನಡೆಯುವ ಎಲ್ಲ ಹಲ್ಲೆಗಳಿಗೂ ಬಿಜೆಪಿಯೇ ಹೊಣೆ. ಜನಸಾಮಾನ್ಯರು ರಾಜಕಾರಣಕ್ಕೆ ಬರುವುದನ್ನು ಬಿಜೆಪಿಯವರು ಇಷ್ಟಪಡುವುದಿಲ್ಲ. ಅದಕ್ಕಾಗಿ ಅವರು ನಮ್ಮನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದಾರೆ’ ಎಂದು ಕೇಜ್ರಿವಾಲ್ ಆರೋಪಿಸಿದರು.