ಈ ಸಂಬಂಧ ಟ್ವಿಟರ್ನಲ್ಲಿ ಶುಭಾಶಯ ತಿಳಿಸಿರುವ ವಿಜಯ್ ವರ್ಗಿಯಾ ಅವರು, ಯಾರೆ ಬರಲಿ ಹನುಮಾನ್ ಆಶೀರ್ವಾದ ನೀಡುತ್ತಾರೆ. ಈಗ ಕಾಲ ಕೂಡಿ ಬಂದಿದೆ. ಹನುಮಾನ್ ಚಾಲೀಸಾ ಮಂತ್ರವನ್ನು ದೆಹಲಿಯ ಎಲ್ಲಾ ಶಾಲೆ, ಮದರಸಾ, ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯ ಮಾಡಿ, ದೆಹಲಿ ವಿದ್ಯಾರ್ಥಿಗಳೇಕೆ ಭಜರಂಗಬಲಿಯ ಈ ಆಶೀರ್ವಾದದಿಂದವಂಚಿತರಾಗಬೇಕು ಎಂದು ಕಾಲೆಳೆದಿದ್ದಾರೆ.