ಪಕ್ಷದ ಬಾವುಟ ಹಿಡಿದು ಸಮಾವೇಶದ ಕಡೆಗೆ ಹೋಗುತ್ತಿದ್ದ ಕಾರ್ಯಕರ್ತರ ಪೈಕಿ ಒಂದು ಗುಂಪು ಈ ಘೋಷಣೆ ಮೊಳಗಿಸಿದೆ.
ಈ ಕುರಿತು ಪ್ರತಿಕ್ರಿಯೆ ಪಡೆಯಲು ಕೋಲ್ಕತ್ತಾ ಪೊಲೀಸರನ್ನು ಸಂಪರ್ಕಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಹಾಡು ಮಾಡುವ ಯಾವುದೇ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.