ಅಷ್ಟೊತ್ತಿಗೆ ಕಾರ್ಯಕ್ರಮದಲ್ಲಿ ಆಸೀನರಾಗಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ಕಾರ್ಯಕರ್ತರಲ್ಲಿ ಸುಮ್ಮನಿರಿ.ಇದು ಸರ್ಕಾರಿ ಕಾರ್ಯಕ್ರಮ ಎಂದಿದ್ದಾರೆ.
ಷನಲ್ ಮಿಷನ್ ಫಾರ್ ಕ್ಲೀನ್ ಗಂಗಾ ಮತ್ತು ದೆಹಲಿಜಲ ನಿಗಮವು ಯಮುನಾ ನದಿ ಸ್ವಚ್ಛಗೊಳಿಸುವುದಕ್ಕಾಗಿ ಜಂಟಿಯಾಗಿ ಹಮ್ಮಿಕೊಂಡಿದ್ದಕಾರ್ಯಕ್ರಮದಲ್ಲಿ ಕೇಜ್ರಿವಾಲ್ರನ್ನು ಬಿಜೆಪಿ ಕಾರ್ಯಕರ್ತರು ಈ ರೀತಿ ನಗೆಯಾಡಿದ್ದಾರೆ.