ಗಣ್ಯಾತಿಗಣ್ಯರ ಹೆಲಿಕಾಪ್ಟರ್ ಖರೀದಿ ಹಗರಣದ ಆರೋಪಿ ಗೌತಮ್ ಖೈತಾನ್ ಕಪ್ಪು ಹಣ ನಿಯಂತ್ರಣ ಕಾಯ್ದೆಯಲ್ಲಿನ ವಿವಿಧ ಅಂಶಗಳನ್ನು ಜಾರಿಗೊಳಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಈ ಬಗ್ಗೆ ಹೈಕೋರ್ಟ್ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಗೆ ನ್ಯಾಯಾಲಯ ತಡೆ ನೀಡಿದ್ದು, ವಿಚಾರಣೆಗೂ ಒಪ್ಪಿಗೆ ನೀಡಿದೆ.