ನಷ್ಟದಲ್ಲಿರುವ ಬಿಎಸ್ಎನ್ಎಲ್, ಎಂಟಿಎನ್ಎಲ್ಗಳ ವಿಲೀನ ಮತ್ತು ಎರಡೂ ಸಂಸ್ಥೆಗಳ ಪುನಶ್ಚೇತನಕ್ಕೆಂದು ಕೇಂದ್ರ ಸರ್ಕಾರವು 2019ರ ಅಕ್ಟೋಬರ್ನಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿತ್ತು. ಈ ಪ್ರಕಾರ ಬಿಎಸ್ಎನ್ಎಲ್ಗೆ 4ಜಿ ತರಂಗಾಂತರ ಹಂಚಿಕೆ, ಬಾಂಡ್ ಮೂಲಕ ಬಂಡವಾಳ ಕ್ರೋಡೀಕರಣ ಮತ್ತು ನೌಕರಿಗೆ ವಿಆರ್ಎಸ್ ನೀಡುವುದಾಗಿ ಸರ್ಕಾರ ಘೋಷಿಸಿತ್ತು.