ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ನಿವಾಸಿಗಳು ಪಾಲಿಕೆಗೆ ಮಾಹಿತಿ ನೀಡಿದ್ದರು.ಶುಕ್ರವಾರ ರಾತ್ರಿಯೇಪ್ರಾದೇಶಿಕ ವಿಪತ್ತು ನಿರ್ವಹಣಾ ಘಟಕದ (ಆರ್ಡಿಎಂಸಿ) ಸಿಬ್ಬಂದಿ ಆಗಮಿಸಿ,ಕಟ್ಟಡದನಿವಾಸಿಗಳನ್ನು ಸ್ಥಳಾಂತರಿಸುತ್ತಿದ್ದರು. ಈ ವೇಳೆಬೆಳಗಿನ ಜಾವ 1.30ರ ಸುಮಾರಿಗೆ ಕಟ್ಟಡ ಕುಸಿದಿದೆ ಎಂದುಆರ್ಡಿಎಂಸಿ ಮುಖ್ಯಸ್ಥ ಸಂತೋಷ್ ಕದಂ ಮಾಹಿತಿ ನೀಡಿದ್ದಾರೆ.