ಅಂಬರ್ ದುಬೆ (ನಾಗರಿಕ ವಿಮಾನಯಾನ ಸಚಿವಾಲಯ), ದಿನೇಶ್ ದಯಾನಂದ ಜಗದಾಳೆ (ನವೀನ ಮತ್ತು ನವೀಕರಿಸಬಹುದಾದ ಇಂಧನ), ಕಕೊಲೀ ಘೋಷ್ (ಕೃಷಿ), ಅರುಣ್ ಗೋಯಲ್ (ವಾಣಿಜ್ಯ), ರಾಜೀವ್ ಸಕ್ಸೇನಾ (ಆರ್ಥಿಕ ವ್ಯವಹಾರ) ಸೌರಭ್ ಮಿಶ್ರಾ (ಹಣಕಾಸು ಸೇವೆಗಳು), ಸುಮನ್ ಪ್ರಸಾದ್ ಸಿಂಗ್ (ಸಾರಿಗೆ) ಮತ್ತು ಭೂಷಣ್ ಕುಮಾರ್ (ಹಡಗು ಅಥವಾ ಬಂದರು), ಸುಜಿತ್ಕುಮಾರ್ ವಾಜಪೇಯಿ (ಪರಿಸರ) ಅವರನ್ನು ಜಂಟಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.