ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆಯ ಒಂದು ಸ್ಥಾನಕ್ಕೆ ಉಪಚುನಾವಣೆ

Last Updated 3 ಮಾರ್ಚ್ 2020, 19:13 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿ ಮುಖಂಡ ಬಿರೇಂದರ್‌ ಸಿಂಗ್‌ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯಸಭಾ ಸದಸ್ಯತ್ವಕ್ಕೆ ಇದೇ 26ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗಮಂಗಳವಾರ ಘೋಷಿಸಿದೆ.ಮತದಾನ ಮುಕ್ತಾಯವಾದ ಒಂದು ಗಂಟೆಯ ಬಳಿಕ ಮತಎಣಿಕೆ ನಡೆಯಲಿದೆ.

ಬಿರೇಂದರ್‌ ಅವರ ಅಧಿಕಾರವಧಿ ಆಗಸ್ಟ್‌ 1, 2022 ರವರೆಗೂ ಇತ್ತು. ಆದರೆ, ಕಳೆದ ಜನವರಿ 20 ರಂದು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT