ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟ ವಿಸ್ತರಣೆ 9ಕ್ಕೆ

Last Updated 6 ಆಗಸ್ಟ್ 2019, 20:03 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬುಧವಾರ ಅಂಕಿತ ಸಿಗುವ ಸಾಧ್ಯತೆ ಇದ್ದು, ಇದೇ 9ರಂದು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಂಭವ ಇದೆ.

ಸಂಭಾವ್ಯರ ಪಟ್ಟಿ ಹೊತ್ತುಕೊಂಡು ನವದೆಹಲಿಗೆ ಬಂದಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಬುಧವಾರ ಭೇಟಿ ಮಾಡಲಿದ್ದಾರೆ.

‘ಸಂಪುಟದಲ್ಲಿ ಯಾರು ಇರಬೇಕು ಎಂಬ ಬಗ್ಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಜತೆ ಮಾತುಕತೆ ನಡೆಸಿರುವ ಶಾ, ಯಡಿಯೂರಪ್ಪ ಜತೆ ಚರ್ಚೆ ನಡೆಸಲಿದ್ದಾರೆ’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT