‘ಎನ್ಸಿಪಿ, ಶಿವಸೇವಾ ಮತ್ತು ಕಾಂಗ್ರೆಸ್ ಮೈತ್ರಿಯ ಈ ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ. ಯಾವಾಗ ಬೇಕಿದ್ದರೂ ಮಧ್ಯಂತರ ಚುನಾವಣೆ ಘೋಷಣೆಯಾಗಬಹುದು. ಇಂದಿನಿಂದಲೇ ಸಿದ್ಧತೆ ಮಾಡಿಕೊಳ್ಳಿ. ಸ್ವತಂತ್ರವಾಗಿ ಸ್ಪರ್ಧಿಸಿ, ಮುಂದಿನ ಬಾರಿ ಪೂರ್ಣ ಬಹುಮತದೊಂದಿಗೆ ಅಧಿಕಾರ ಹಿಡಿಯಬೇಕು’ ಎಂದು ಬಿಜೆಪಿಯ ಹಿರಿಯರು ಫಡಣವೀಸ್ಗೆ ಕಿವಿಮಾತು ಹೇಳಿದರು ಎನ್ನಲಾಗಿದೆ.