<p><strong>ನವದೆಹಲಿ: </strong>ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಿಬಿಐನ ವಿಶೇಷ ನಿರ್ದೇಶಕರಾಗಿದ್ದ ರಾಕೇಶ್ ಅಸ್ತಾನಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ.</p>.<p>ನವೆಂಬರ್ 01ರ ಗುರುವಾರದವರೆಗೆ ಅಸ್ತಾನಾ ಅವರನ್ನು ಬಂಧಿಸುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ.</p>.<p>ಅಸ್ತಾನಾ ವಿರುದ್ಧ ದಾಖಲಾಗಿರುವ ಭ್ರಷ್ಟಾಚಾರ ಅರ್ಜಿಗೆ ಪ್ರತಿಕ್ರಿಯಿಸಲುಸಿಬಿಐ ಹೆಚ್ಚಿನ ಕಾಲಾವಕಾಶ ಕೋರಿತ್ತು. ಇದಾದ ಬಳಿಕಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.</p>.<p>ಲಂಚ ಪಡೆದ ಆರೋಪದಲ್ಲಿ ಅಸ್ತಾನಾ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.</p>.<p>ಈ ಭ್ರಷ್ಟಾಚಾರ ಪ್ರಕರಣ ಸಂಬಂಧ ಯಾವುದೇ ಪ್ರಕರಣಗಳು ದಾಖಲಾಗಿಲ್ಲಮತ್ತು ಕೇಂದ್ರ ಜಾಗೃತ ಆಯೋಗದಬಳಿ ಯಾವುದೇ ದಾಖಲೆಗಳಿಲ್ಲ ಎಂದು ಸಿಬಿಐ ಹೈಕೋರ್ಟ್ಗೆ ಹೇಳಿತ್ತು.</p>.<p>ಭ್ರಷ್ಟಾಚಾರ ಆರೋಪ ಸಂಬಂಧ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಹಾಗೂ ಅಸ್ತಾನಾ ಅವರನ್ನು ತನಿಖೆಗೊಳಪಡಿಸಲಾಗಿದೆ.</p>.<p><strong>ಇವನ್ನೂ ಓದಿ...</strong></p>.<p><strong><a href="https://www.prajavani.net/stories/national/rakesh-asthana-case-cbi-583326.html" target="_blank">ರಾಕೇಶ್ ಅಸ್ತಾನಾ ಭ್ರಷ್ಟಾಚಾರ ಪ್ರಕರಣ: ತನಿಖಾ ತಂಡಕ್ಕೆ ದೆಹಲಿಯಿಂದ ಎತ್ತಂಗಡಿ</a></strong></p>.<p><strong><a href="https://www.prajavani.net/stories/national/cbi-infighting-reaches-hc-dysp-583012.html " target="_blank">ಸಿಬಿಐ ಅಂತಃಕಲಹ ಹೈಕೋರ್ಟ್ ಅಂಗಳಕ್ಕೆ</a></strong></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಿಬಿಐನ ವಿಶೇಷ ನಿರ್ದೇಶಕರಾಗಿದ್ದ ರಾಕೇಶ್ ಅಸ್ತಾನಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ.</p>.<p>ನವೆಂಬರ್ 01ರ ಗುರುವಾರದವರೆಗೆ ಅಸ್ತಾನಾ ಅವರನ್ನು ಬಂಧಿಸುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ.</p>.<p>ಅಸ್ತಾನಾ ವಿರುದ್ಧ ದಾಖಲಾಗಿರುವ ಭ್ರಷ್ಟಾಚಾರ ಅರ್ಜಿಗೆ ಪ್ರತಿಕ್ರಿಯಿಸಲುಸಿಬಿಐ ಹೆಚ್ಚಿನ ಕಾಲಾವಕಾಶ ಕೋರಿತ್ತು. ಇದಾದ ಬಳಿಕಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.</p>.<p>ಲಂಚ ಪಡೆದ ಆರೋಪದಲ್ಲಿ ಅಸ್ತಾನಾ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.</p>.<p>ಈ ಭ್ರಷ್ಟಾಚಾರ ಪ್ರಕರಣ ಸಂಬಂಧ ಯಾವುದೇ ಪ್ರಕರಣಗಳು ದಾಖಲಾಗಿಲ್ಲಮತ್ತು ಕೇಂದ್ರ ಜಾಗೃತ ಆಯೋಗದಬಳಿ ಯಾವುದೇ ದಾಖಲೆಗಳಿಲ್ಲ ಎಂದು ಸಿಬಿಐ ಹೈಕೋರ್ಟ್ಗೆ ಹೇಳಿತ್ತು.</p>.<p>ಭ್ರಷ್ಟಾಚಾರ ಆರೋಪ ಸಂಬಂಧ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಹಾಗೂ ಅಸ್ತಾನಾ ಅವರನ್ನು ತನಿಖೆಗೊಳಪಡಿಸಲಾಗಿದೆ.</p>.<p><strong>ಇವನ್ನೂ ಓದಿ...</strong></p>.<p><strong><a href="https://www.prajavani.net/stories/national/rakesh-asthana-case-cbi-583326.html" target="_blank">ರಾಕೇಶ್ ಅಸ್ತಾನಾ ಭ್ರಷ್ಟಾಚಾರ ಪ್ರಕರಣ: ತನಿಖಾ ತಂಡಕ್ಕೆ ದೆಹಲಿಯಿಂದ ಎತ್ತಂಗಡಿ</a></strong></p>.<p><strong><a href="https://www.prajavani.net/stories/national/cbi-infighting-reaches-hc-dysp-583012.html " target="_blank">ಸಿಬಿಐ ಅಂತಃಕಲಹ ಹೈಕೋರ್ಟ್ ಅಂಗಳಕ್ಕೆ</a></strong></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>