ಈ ಐಪಿಎಸ್ ಅಧಿಕಾರಿಗಳಲ್ಲದೇ, ಈ ಹಿಂದೆ ಸಿಐಡಿ ಡಿವೈಎಸ್ಪಿ ಆಗಿದ್ದ ಇ.ಬಿ.ಶ್ರೀಧರ, ಕಮರ್ಷಿಯಲ್ ಸ್ಟ್ರೀಟ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಎಂ. ರಮೇಶ್, ಸಬ್ ಇನ್ಸ್ಪೆಕ್ಟರ್ ಪಿ.ಗೌರಿಶಂಕರ್, ಆಗಿನ ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ.ನಾಗರಾಜ್ ವಿರುದ್ಧ ಕ್ರಮ ಜರುಗಿಸಲು ಅನುಮತಿ ಕೋರಲಾಗಿದೆ.