ಅಂತರರಾಷ್ಟ್ರೀಯ ಆರ್ಯ ಸಮಾವೇಶ–2018ರಲ್ಲಿ ಮಾತನಾಡಿದ ಅವರು,‘ಇದು ಚಳಿಗಾಲದ ಹಬ್ಬಗಳು ನಡೆಯುವ ಸಮಯ. ಮಾಲಿನ್ಯ ಪ್ರಮಾಣ ಹೆಚ್ಚಳವಾಗುತ್ತಿರುವುದರಿಂದಾಗಿ ದೆಹಲಿಯಂತಹ ನಗರಗಳಲ್ಲಿನ ಜನರು ಈಗಾಗಲೇ ಉಸಿರಾಟದ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಪರಿಸರಕ್ಕೆ ಹಾನಿಯಾಗದಂತೆ ಹಾಗೂ ಶಾಂತಿ, ಸಾಮರಸ್ಯ ಕಾಪಾಡುವಂತೆ ಹಬ್ಬಗಳನ್ನು ಆಚರಿಸುವಂತೆ ಸಾಮಾಜಿಕ ಸಂಘಟನೆಗಳು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸಮಾಡಬೇಕು’ ಎಂದು ಮನವಿ ಮಾಡಿದ್ದಾರೆ.