ಜಲ ಸಂಕಷ್ಟ ಎದುರಿಸುತ್ತಿರುವ 100 ಜಿಲ್ಲೆಗಳಲ್ಲಿ ಸಮಗ್ರವಾದ ಯೋಜನೆಗಳನ್ನು ರೂಪಿಸಲು ಉದ್ದೇಶಿಸಲಾಗಿದೆ. ಮಳೆ ಆಧಾರಿತ ಜಿಲ್ಲೆಗಳಲ್ಲಿ ಸಮಗ್ರ ಕೃಷಿ ವ್ಯವಸ್ಥೆಯನ್ನು ಅಳವಡಿಸಲಾಗುವುದು. ಸೌರ ವಿದ್ಯುತ್ ಉತ್ಪಾದನೆ, ಜೇನು ಸಾಕಾಣಿಕೆ ಮುಂತಾದ ಚಟುವಟಿಕೆಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು. 2019ನೇ ಸಾಲಿನ ಬಜೆಟ್ನಲ್ಲಿ ಪ್ರಸ್ತಾಪಿಸಿದ್ದ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಲಾಗುವುದು ಎಂದು ಬಜೆಟ್ನಲ್ಲಿ ಉಲ್ಲೇಖಿ
ಸಲಾಗಿದೆ.