‘ಚೀನಾಕ್ಕೆ ದೇಶದ ಯಾವುದೇ ಭೂ ಭಾಗವನ್ನು ಬಿಟ್ಟುಕೊಡುವುದಿಲ್ಲ ಎಂದು ಪ್ರಧಾನಿ ದೇಶದ ಜನರಿಗೆ ಅಭಯ ನೀಡಿದ್ದಾರೆ. ಅತ್ತ ಚೀನಾ ಮಾತ್ರ ಗಾಲ್ವನ್ ಕಣಿವೆ ತನಗೆ ಸೇರಿದ್ದು ಎಂದು ಪ್ರತಿಪಾದಿಸುತ್ತಿದೆ. ಈ ಬಗ್ಗೆ ಪ್ರಧಾನಿ ಸ್ಪಷ್ಟನೆ ನೀಡಬೇಕು’ ಎಂದು ಸೇನಾ ಮುಖಂಡರಾದ ಪ್ರಿಯಂಕಾ ಚತುರ್ವೇದಿ ಅವರು ಟ್ವಿಟರ್ನಲ್ಲಿ ಆಗ್ರಹಿಸಿದ್ದಾರೆ.