‘ಮೇ 27ರಂದು ಅಭಿಯಾನ ಆರಂಭವಾಗಿತ್ತು. ಉತ್ತಮ ಸ್ಪಂದನೆ ಹಿನ್ನೆಲೆಯಲ್ಲಿ ರಾಜ್ಯದ ಇತರೆ ಪ್ರದೇಶಗಳಿಗೂ ವಿಸ್ತರಿಸಲಾಗುವುದು. ಅಲ್ಲದೆ, ಬಡವರಿಗೆ ಕಡಿಮೆ ದರದಲ್ಲಿ ಆಹಾರ ಧಾನ್ಯ ಪೂರೈಸಲು ಆಗುವಂತೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅಭಿಯಾನವನ್ನು ವಿಸ್ತರಿಸಬೇಕು ಎಂದು ಕೋರಿ ಪ್ರಧಾನಿಗೆ ಪತ್ರ ಬರೆಯಲಾಗಿದೆ’ ಎಂದು ತಿಳಿಸಿದರು.