<p><strong>ಸುಕ್ಮಾ: </strong>ಪೊಲೀಸ್ ಮಾಹಿತಿದಾರನೆಂದು ಆರೋಪಿಸಿ ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರನ್ನು ನಕ್ಸಲರು ಹೊಡೆದು ಸಾಯಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p>.<p>ಕಾಮಪುರ ಗ್ರಾಮದ ಸುಧಾಮ ಹುಂಗ ಮೃತ ವ್ಯಕ್ತಿ. ಜಗರ್ಗುಂಡ ಗ್ರಾಮದ ಹೊರವಲಯದಲ್ಲಿ ಇವರ ಮೃತದೇಹ ಪತ್ತೆಯಾಗಿದೆ.</p>.<p>ಮೃತದೇಹದ ಬಳಿ ಕರಪತ್ರವೊಂದು ದೊರಕಿದ್ದು,ಪೊಲೀಸ್ ಮಾಹಿತಿದಾರರೆಂಬ ಕಾರಣಕ್ಕೆ ಇವರನ್ನು ಹತ್ಯೆ ಮಾಡಿರುವುದಾಗಿ ನಕ್ಸಲರು ಅದರಲ್ಲಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>’ಸುಧಾಮ ಅವರನ್ನು ಕೆಲ ದಿನಗಳ ಹಿಂದೆ ನಕ್ಸಲರು ಅಪಹರಿಸಿದ್ದರು.ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದೇವೆ‘ ಎಂದಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಸುಕ್ಮಾ: </strong>ಪೊಲೀಸ್ ಮಾಹಿತಿದಾರನೆಂದು ಆರೋಪಿಸಿ ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರನ್ನು ನಕ್ಸಲರು ಹೊಡೆದು ಸಾಯಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p>.<p>ಕಾಮಪುರ ಗ್ರಾಮದ ಸುಧಾಮ ಹುಂಗ ಮೃತ ವ್ಯಕ್ತಿ. ಜಗರ್ಗುಂಡ ಗ್ರಾಮದ ಹೊರವಲಯದಲ್ಲಿ ಇವರ ಮೃತದೇಹ ಪತ್ತೆಯಾಗಿದೆ.</p>.<p>ಮೃತದೇಹದ ಬಳಿ ಕರಪತ್ರವೊಂದು ದೊರಕಿದ್ದು,ಪೊಲೀಸ್ ಮಾಹಿತಿದಾರರೆಂಬ ಕಾರಣಕ್ಕೆ ಇವರನ್ನು ಹತ್ಯೆ ಮಾಡಿರುವುದಾಗಿ ನಕ್ಸಲರು ಅದರಲ್ಲಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>’ಸುಧಾಮ ಅವರನ್ನು ಕೆಲ ದಿನಗಳ ಹಿಂದೆ ನಕ್ಸಲರು ಅಪಹರಿಸಿದ್ದರು.ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದೇವೆ‘ ಎಂದಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>