ಸ್ಥಳೀಯ ರಾಜಕಾರಣಿಗಳಾದ ಆಶು ಖಾನ್, ಮುಸ್ತಫಾ, ಹೈದರ್, ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (ಎಐಎಸ್ಎ) ಸದಸ್ಯ ಚಂದನ್ ಕುಮಾರ್, ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ (ಎಸ್ಐಒ) ಸದಸ್ಯ ಆಸಿಫ್ ತನ್ಹಾ ಮತ್ತು ಎಎಪಿ ವಿದ್ಯಾರ್ಥಿ ಸಂಘಟನೆ ‘ಛಾತ್ರಾ ಯುವ ಸಂಘರ್ಷ ಸಮಿತಿ’ಯ (ಸಿವೈಎಸ್ಎಸ್) ನಾಯಕಕಾಸಿಮ್ ಉಸ್ಮಾನಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.