ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಡಿ.10, 11ರಂದು ವಿಧಾನಸಭೆ ಕಾರ್ಯಾಲಯ ಹಾಗೂ ಇತರ ಕಡೆಗಳಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿ, ರಸ್ತೆ ತಡೆ ನಡೆಸಲಾಗಿತ್ತಲ್ಲದೆ, ಭದ್ರತಾ ಪಡೆಗಳ ಮೇಲೆ ಕಲ್ಲು ತೂರಲಾಗಿತ್ತು. ಹಿಂಸಾಚಾರ ತಡೆಯುವ ನಿಟ್ಟಿನಲ್ಲಿ ಕರ್ಫ್ಯೂ ವಿಧಿಸಲಾಗಿತ್ತು ಮತ್ತು ಇಂಟರ್ನೆಟ್ ನಿಷೇಧಿಸಲಾಗಿತ್ತು. ಪ್ರತಿಭಟನೆಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದರು.