ಕೆಲವು ದುಷ್ಟ ಶಕ್ತಿಗಳು ಮತ್ತು ರಾಜಕೀಯ ನಂಟು ಹೊಂದಿರುವವರು ರಾಜ್ಯದಲ್ಲಿ ಗಲಭೆಯ್ನುಂಟು ಮಾಡಲು ಯತ್ನಿಸುತ್ತಿದ್ದಾರೆ. ಪ್ರತಿಭಟನೆಗಳು ಪ್ರಜಾಸತ್ತಾತ್ಮಕವಾಗಿದ್ದರೆ ನಾವೇನೂ ಮಾಡಲಾರೆವು. ಜನರು ಕಾನೂನು ಕೈಗೆತ್ತಿಕೊಂಡು ಕ್ಷೋಭೆಯನ್ನುಂಟು ಮಾಡಬೇಡಿ ಎಂದು ನಾನು ವಿನಂತಿಸುತ್ತಿದ್ದೇನೆ ಎಂದು ಮಹಾಂತ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.