‘ಅವಕಾಶವಾದಿ ಮತ್ತು ಅಧಿಕಾರದ ದಲ್ಲಾಳಿಗಳು ಇರುವಾಗ ರಾಜಕೀಯ ಅರಾಜಕತೆ ಸೃಷ್ಟಿಯಾಗುತ್ತದೆ. ಕರ್ನಾಟಕ ಮತ್ತು ಗೋವಾದಲ್ಲಿನ ಬೆಳವಣಿಗೆಗಳು ಇದಕ್ಕೆ ಸಾಕ್ಷಿಯಾಗಿವೆ. ಆದರೆ, ಬಿಜೆಪಿಯನ್ನು ಟೀಕಿಸುವುದರಲ್ಲಿ ಅರ್ಥವಿಲ್ಲ. ನಮ್ಮಲ್ಲೇ ತಪ್ಪುಗಳಿವೆ. ಈ ಅಭಿಪ್ರಾಯ ವೈಯಕ್ತಿಕವಾದದ್ದು’ ಎಂದು ಟ್ವೀಟ್ ಮಾಡಿದ್ದಾರೆ.