‘ಕಾರ್ಬೋಹೈಡ್ರೇಟ್ ಮುಕ್ತ ಗುಣಮಟ್ಟದ ಹಣ್ಣುಗಳನ್ನು ಗ್ರಾಹಕರಿಗೆ ತಲುಪಿಸುವ ಉದ್ದೇಶದಿಂದ ಮೇಳ ಆರಂಭಿಸಲಾಗಿದೆ. ರೈತರಿಂದ ನೇರವಾಗಿ ಹಣ್ಣುಗಳನ್ನು ಖರೀದಿ ಮಾಡಿರುವುದರಿಂದ ಮಧ್ಯವರ್ತಿಗಳನ್ನು ತಡೆಯುವ ಕೆಲಸ ಆಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳ ರೈತರಿಂದ ಮಾವಿನ ಹಣ್ಣುಗಳನ್ನು ಖರೀದಿಸಿದ್ದೇವೆ’ ಎಂದು ಅವರು ಹೇಳಿದರು.