ಗುಂಪು ಹಲ್ಲೆಯ ನೈಜತೆ ತಿಳಿಯಲು ಸತ್ಯ ಶೋಧನಾ ಸಮಿತಿ ರಚಿಸಿದ್ದ ಕಾಂಗ್ರೆಸ್ ಜಗದೀಶ್ ಕುಮಾರ್ ಅವರನ್ನು ಘಟನೆ ಹಿಂದಿನ ‘ಮಾಸ್ಟರ್ ಮೈಂಡ್’ ಎಂದು ಕರೆದಿದೆ. ದಾಳಿಕೋರರ ಜೊತೆ ಜಗದೀಶ್ ಕುಮಾರ್ ಸಂಚು ರೂಪಿಸಿದ್ದು, ಈ ಕೂಡಲೇ ಅವರನ್ನು ಉಪ ಕುಲಪತಿ ಸ್ಥಾನದಿಂದ ವಜಾಗೊಳಿಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.