ರಾವತ್ ನೇಮಕದ ಬಗ್ಗೆ ಮಂಗಳವಾರ ಹಲವು ಪ್ರಶ್ನೆಗಳನ್ನು ಕೇಳಿದ್ದ ಕಾಂಗ್ರೆಸ್, ಕೇಂದ್ರ ಸರ್ಕಾರ ತಪ್ಪು ಹೆಜ್ಜೆ ಇಟ್ಟಿದೆ ಎಂದು ಆರೋಪಿಸಿತ್ತು.‘ಸಿಡಿಎಸ್ ನೇಮಕ ವಿಚಾರದಲ್ಲಿ ಸರ್ಕಾರ ತಪ್ಪು ಹೆಜ್ಜೆ ಇಟ್ಟಿದೆ. ದಯರದೃಷ್ಟವಶಾತ್, ಸಮಯವೇ ಅದಕ್ಕೆ ಉತ್ತರ ನೀಡಲಿದೆ’ ಎಂದು ಕಾಂಗ್ರೆಸ್ ವಕ್ತಾರ ಮನೀಶ್ ತಿವಾರಿ ಟ್ವೀಟ್ ಮಾಡಿದ್ದರು.