‘ಕ್ಷೇತ್ರದಲ್ಲಿ ನನ್ನ ಪರ ಪ್ರಚಾರ ನಡೆಸಲು ಕಾರ್ಯಕರ್ತರೇ ಬರುತ್ತಿಲ್ಲ, ಕಾರ್ಯಕರ್ತರ ಕೊರತೆ ಕಾಡುತ್ತಿದೆ. ಪಕ್ಷದ ಸ್ಥಳೀಯ ನಾಯಕರು ಮತ್ತು ಹಾಲಿ ಶಾಸಕರು ಸಹ ಪ್ರಚಾರಕ್ಕೆ ಬರುತ್ತಿಲ್ಲ’ ಎಂದು ಶಶಿ ತರೂರ್ ಎಐಸಿಸಿಗೆ ದೂರು ನೀಡಿದ್ದರು. ಹೀಗಾಗಿ ಪಕ್ಷವು ಈ ಕ್ರಮ ತೆಗೆದುಕೊಂಡಿದೆ ಎಂದು ಮೂಲಗಳು ಮಾಹಿತಿ ನೀಡಿವೆ.