ಸೌದಿ ಅರೇಬಿಯಾದಿಂದ ಹಿಂತಿರುಗಿದ್ದ ಇವರನ್ನು ಮಧುಮೇಹ ಮತ್ತು ರಕ್ತದೊತ್ತಡದ ಕಾರಣಕ್ಕೆ ಖಾಸಗಿ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ದಾಖಲು ಮಾಡಲಾಗಿತ್ತು. ಆದರೆ, ಕೊರೊನಾ ವೈರಸ್ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಬುಲದಾಣ ನಗರದ ಸಾರ್ವಜನಿಕ ಆಸ್ಪತ್ರೆಗೆ ಶನಿವಾರ ಬೆಳಿಗ್ಗೆ ದಾಖಲು ಮಾಡಲಾಗಿತ್ತು. ಮಧ್ಯಾಹ್ನ 4.20ಕ್ಕೆ ನಿಧನರಾದರು.