‘ಸಂಸದರ ವೇತನ ಕಡಿತಕ್ಕೆ ಸಂಬಂಧಿಸಿದಂತೆ ಹೊರಡಿಸಲಾಗಿರುವ ಸುಗ್ರೀವಾಜ್ಞೆಯ ಹೊರತಾಗಿಯೂ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿಮತ್ತು ಹಲವು ರಾಜ್ಯಗಳ ರಾಜ್ಯಪಾಲರು, ಲೆಫ್ಟಿನೆಂಟ್ ಗವರ್ನರ್ಗಳೂ ಸ್ವಯಂಪ್ರೇರಣೆಯಿಂದ ವೇತನ ಕಡಿತಗೊಳಿಸಿಕೊಳ್ಳಲು ನಿರ್ಧಿರಿಸಿದ್ದಾರೆ’ ಎಂದು ಜಾವಡೇಕರ್ ಹೇಳಿದ್ದಾರೆ.