‘ಪ್ರತಿಯೊಂದು ಧರ್ಮದ ಮತ್ತು ಜಾತಿಯ, ಬುಡಕಟ್ಟು, ದಲಿತ ಹಾಗೂ ಹಿಂದುಳಿದ ಜನರನ್ನು ಒಟ್ಟಿಗೆ ಕರೆದುಕೊಂಡು ಹೋಗದಿದ್ದರೆ ದೇಶದ ಆರ್ಥಿಕತೆಯನ್ನು ಸರಿದಾರಿಗೆ ತರುವುದು ಅಸಾಧ್ಯ. ಕೇಂದ್ರ ಸರ್ಕಾರ ತನಗೆ ಬೇಕಾದುದನ್ನು ಮಾಡಲಿ, ಆದರೆ, ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಮುನ್ನಡೆಯದಿದ್ದರೆ, ನಿರುದ್ಯೋಗ ಮತ್ತು ಆರ್ಥಿಕತೆಯ ಸಮಸ್ಯೆಯನ್ನು ನಿಭಾಯಿಸಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.