ಕುಂಭ ಅಥವಾ ದೇವಾಲಯಗಳಿಗೆ ಖರ್ಚು ಮಾಡುವುದರಿಂದ ಪರಿಶಿಷ್ಟ ಜಾತಿ, ವರ್ಗ ಮತ್ತು ಮುಸ್ಲಿಂ ಸಮುದಾಯದವರ ಏಳಿಗೆಯಾಗುತ್ತದೆಯೇ? ಸರ್ಕಾರ ಜನರ ಗಮನವನ್ನು ಬೇರೆಡೆಗೆ ಸೆಳೆಯುವುದಕ್ಕಾಗಿ ಕುಂಭ ಮೇಳಕ್ಕೆ ಖರ್ಚು ಮಾಡುತ್ತಿದೆ. ದೇವರು ಅಥವಾ ದೇವಾಲಯದಿಂದ ಸರ್ಕಾರ ಆಡಳಿತ ನಡೆಯುವುದಿಲ್ಲ.ಅದು ನಡೆಯಬೇಕಾದರೆ ಸಂವಿಧಾನ ಬೇಕು.