ಈ ವರ್ಷ ತಮ್ಮ ಪುತ್ರಿಯರನ್ನು ಬೆಂಗಳೂರಿನಿಂದ ಅಹಮದಾಬಾದ್ನ ದೆಹಲಿ ಪಬ್ಲಿಕ್ ಶಾಲೆಯ ಆವರಣದಲ್ಲಿರುವ ನಿತ್ಯಾನಂದ ಧ್ಯಾನಪೀಠಂನ ಅಂಗವಾದ ಯೋಗಿಣಿ ಸರ್ವಗ್ಯಪೀಠಂಗೆ ಕಳುಹಿಸಲಾಗಿದೆ ಎಂಬುದು ತಿಳಿದಿದೆ. ಆಗ ಅವರನ್ನು ಭೇಟಿಯಾಗಲು ಪ್ರಯತ್ನಿಸಿದ್ದೆವು. ಆದರೆ ಸಂಸ್ಥೆಯ ಅಧಿಕಾರಿಗಳು ನಮಗೆ ಪುತ್ರಿಯರನ್ನು ಭೇಟಿ ಮಾಡಲು ಅವಕಾಶ ನಿರಾಕರಿಸಿದರು ಎಂದು ದೂರಿದ್ದಾರೆ.