‘ವೀಲ್ ಚೇರ್ ಒದಗಿಸದೆ ದೈಹಿಕ ಹಾಗೂ ಮಾನಸಿಕ ತೊಂದರೆ ಅನುಭವಿಸುವಂತೆ ಮಾಡಲಾಗಿದ್ದು, ಅದಕ್ಕಾಗಿ ತಮಗೆ ಪರಿಹಾರ ನೀಡಲು ಏರ್ ಇಂಡಿಯಾ ಲಿಮಿಟೆಡ್ಗೆ ನಿರ್ದೇಶಿಸಬೇಕು’ ಎಂದು ಕೋರಿ ಡಾ. ಎಸ್.ಜೆ.ರಾಜಲಕ್ಷ್ಮಿ ಮತ್ತು ಅವರ ತಾಯಿ ಡಾ.ಎಸ್.ಶೋಭಾ ಸಲ್ಲಿಸಿದ್ದ ಅರ್ಜಿ ವಿಲೇವಾರಿ ಮಾಡಿರುವ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಈ ಆದೇಶ ಹೊರಡಿಸಿದ್ದಾರೆ.