ನವದೆಹಲಿ: ರಾಷ್ಟ್ರ ರಾಜಧಾನಿ ಯಲ್ಲಿ ಕೋವಿಡ್–19 ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದಾಗಿ, ನೆರೆ ರಾಜ್ಯಗಳಿಂದ ಜನರು ದೆಹಲಿಗೆ ಪ್ರವೇಶಿಸದಂತೆ ಇನ್ನೊಂದು ವಾರ ಗಡಿಗಳನ್ನು ಮುಚ್ಚಲು ದೆಹಲಿ ಸರ್ಕಾರ ನಿರ್ಧರಿಸಿದೆ.
ಪದೆಹಲಿ–ಗುರುಗ್ರಾಮ ಗಡಿ ನಿರ್ಬಂಧ ತೆರವುಗೊಳಿಸುವುದಾಗಿ ಹರಿಯಾಣ ಘೋಷಿಸಿದ ಬೆನ್ನಲ್ಲೇ ಸರ್ಕಾರ ಈ ನಿರ್ಧಾರ ತಳೆದಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.