ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಗೋಮೂತ್ರದಿಂದ ಹಲವಾರು ಔಷಧಿಗಳು ತಯಾರಾಗುತ್ತಿವೆ. ಕ್ಯಾನ್ಸರ್ ರೋಗವನ್ನು ಗುಣಪಡಿಸಲು ಬಳಸುವ ಔಷಧಿಯೂ ಗೋಮೂತ್ರದಿಂದಲೇ ತಯಾರಿಸಿದ್ದು. ದೇಸೀ ಗೋವುಗಳ ರಕ್ಷಣೆಗಾಗಿ ಸರ್ಕಾರ ಯೋಜನೆ ಸಿದ್ದಪಡಿಸಿದೆ. ಈ ಬಗ್ಗೆ ಆಯುಷ್ ಸಚಿವಾಲಯ ಕಾರ್ಯ ಪ್ರವೃತ್ತವಾಗಿದೆ ಎಂದಿದ್ದಾರೆ.