ವಿವರ:ಕೇಶ್ಕುಟುಲ್ ಗ್ರಾಮದ ಸುರಂಗ ಕಾಲುವೆ ಬಳಿ ಶುಕ್ರವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಈ ಗುಂಡಿನ ಚಕಮಕಿ ನಡೆದಿದೆ. ಸಿಆರ್ಪಿಎಫ್ನ 199ನೇ ಬೆಟಾಲಿಯನ್, ಬೈಕ್ನಲ್ಲಿ ಕಾರ್ಯಾಚರಣೆಗೆ ಹೊರಟಾಗ ನಕ್ಸಲರು ಏಕಾಏಕಿ ಅವರ ಮೇಲೆ ಗುಂಡಿನ ಮಳೆ ಸುರಿಸಿದರು. ಕೂಡಲೇ ಸಿಆರ್ಪಿಎಫ್ನ ಯೋಧರೂ ಪ್ರತಿದಾಳಿ ನಡೆಸಿದರು ಎಂದು ಬಿಜಾಪುರ ಪೊಲೀಸರಿಂದ ಮಾಹಿತಿ ದೊರೆತಿರುವು
ದಾಗಿಕಮಲಾಪುರ ಪಿಎಸ್ಐ ಶಿವಶಂಕರ್ ಸಾಹು ತಿಳಿಸಿದ್ದಾರೆ. ಜುಲೈ 1ರಂದು ಮಹಾದೇವ ಅವರ ಪುತ್ರಿಯ ಸೀಮಂತ ನಿಗದಿಯಾಗಿತ್ತು.ಇದರಲ್ಲಿ ಪಾಲ್ಗೊಳ್ಳಲು ಅವರು ಶುಕ್ರವಾರ ಸಂಜೆ ಅಲ್ಲಿಂದ ಹೊರಡುವವರಿದ್ದರು.