ಇಂದಿನ ಸಮಾರಂಭದ ಈ ಕುರಿತು ಮಾತನಾಡಿರುವ ಸಿಆರ್ಪಿಎಫ್ನ ವಿಶೇಷ ಮಹಾ ನಿರ್ದೇಶಕ ಜೂಲ್ಫಿಕರ್ ಹಸನ್, ‘ವೀರಯೋಧರಿಗೆ ಗೌರವ ಸಮರ್ಪಣೆ ಮಾಡುವ ಈ ಸಮಾರಂಭದಲ್ಲಿ, ಸ್ಮಾರಕ ಸ್ತಂಭವನ್ನು ಅನಾವರಣ ಮಾಡಲಾಗುತ್ತದೆ. ಈ ಸ್ತಂಭದ ಮೇಲೆ ಹುತಾತ್ಮ ಯೋಧರ ಹೆಸರುಗಳನ್ನು ಬರೆಯಲಾಗಿದೆ. ಇದೇ ಸಮಾರಂಭದಲ್ಲಿ ರಕ್ತದಾನ ಶಿಬಿರವನ್ನೂ ಆಯೋಜಿಸಲಾಗಿದೆ,’ ಎಂದು ಹೇಳಿದ್ದಾರೆ.