ನವದೆಹಲಿ: ಫನಿ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿಡು ಒಡಿಶಾಕ್ಕೆ ಅಪ್ಪಳಿಸುವ ಸಾಧ್ಯತೆಗಳಿವೆ. ಚಂಡಮಾರುತದಸಂಭಾವ್ಯ ಅನಾಹುತಗಳಿಗೆ ಪ್ರತಿಯಾಗಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕಾದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಒಡಿಶಾ ಕರಾವಳಿ ಭಾಗದ 11 ಜಿಲ್ಲೆಗಳಲ್ಲಿ ನೀತಿ ಸಂಹಿತೆಯನ್ನು ಹಿಂದಕ್ಕೆ ಪಡೆದಿದೆ.